ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್ಸ್ಟೇಬಲ್(Police Constable) ಸಿವಿಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು ಅರ್ಜಿ ಸಲ್ಲಿಸುವ...
Year: 2026
ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಎದುರಿಸಲು ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ಸದಾ ಸನ್ನದ್ಧರಾಗಿರಬೇಕೆಂದು ಶ್ರೀ ಕ್ಷೇತ್ರ...
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು ಏಳು ದಿನಗಳೊಳಗಾಗಿ ಮಧ್ಯೆ ಪ್ರವೇಶಿಸಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರ ನಡವಳಿಕೆಗಳ ಮೇಲೆ ಕ್ರಮ...
ಕಾಫಿ, ಕಾಳುಮೆಣಸು ಇಂದಿನ (09-06-2026) ಮಾರುಕಟ್ಟೆ ಧಾರಣೆ Coffee, black pepper and Areca today’s market price...
ಮೂಡಿಗೆರೆಯಲ್ಲಿ ಪ್ರೀಮಿಯರ್ ಲೀಗ್ ಮಾದರಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಮೂಡಿಗೆರೆ ಫ್ರೆಂಡ್ಸ್ ಯೂನಿಯನ್ ಬ್ಯಾಡ್ಮಿಂಟನ್...
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ತುಳಸಿ ಲೇಔಟ್ನಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಕಟ್ಟಡ ಉದ್ಘಾಟನಾ...
ಮೂಡಿಗೆರೆ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು....
ಮೂಡಿಗೆರೆ ತಾಲ್ಲೂಕು ಜೇನುಬೈಲ್ ಗ್ರಾಮದ ನಿವಾಸಿ ಮಾಜಿ ಸೈನಿಕ ಜೆ.ಪಿ. ರಮೇಶ್ ಗೌಡ (68 ವರ್ಷ) ನಿಧನರಾಗಿದ್ದಾರೆ. ಕೆಲ...
ಘನತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ...
ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆಯಿಂದ ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ 12 ದಿನದಿಂದ ನಡೆಯುತ್ತಿದ್ದ ಧರಣಿಯನ್ನು ಸೋಮವಾರ ಹಿಂಪಡೆಯುವ...
