accident

 

 

ಚಾಲಕನ ನಿಯಂತ್ರಣ ತಪ್ಪಿ  ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂವ್ ಪಾಯಿಂಟ್ ನಲ್ಲಿ  ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಸಾಗುತ್ತಿದ್ದ ಲಾರಿ  ಸೋಮವಾರ ತಡ ರಾತ್ರಿ ಪಲ್ಟಿ ಹೊಡೆದಿದೆ.
ಚಾಲಕನ ತಲೆಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ