IMG-20241211-WA0274

 

 

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ದುರ್ಗದಹಳ್ಳಿಯ ಡಿ.ವೈ.ಮಹೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಎಂ.ವಿ.ಜಗದೀಶ್ ಜಾವಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರಾಗಿ ಬಿ.ಎಲ್. ಸಂದೀಪ್, ಬಿ.ಆರ್.ಈಶ್ವರ್, ಎಂ.ಪಿ.ವಿಜೇಂದ್ರ, ಎಂ.ಎಸ್.ಕಾರ್ತಿಕ್, ಎಂ.ಜಿ.ಪ್ರವೀಣ್, ಕೆ.ಎಂ.ಚಂದ್ರನ್, ಡಿ.ವಿ.ಅಶ್ವಿನಿ, ವಿಶಾಲಾಕ್ಷಿ, ಜಿ.ಸುರೇಶ್, ಡಿ.ಬಿ.ಸುನಿಲ್ ಆಯ್ಕೆಯಾಗಿದ್ದಾರೆ ಎಂದು ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಯೋಗೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ