suddi-9

 

 

ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹಾಂದಿ ನಡುವೆ ಯಲಗುಡಿಗೆ ಭಾಗದಲ್ಲಿ ತೀವ್ರ ಹದಗೆಟ್ಟಿದ್ದ ರಸ್ತೆ ನಿರ್ಮಾಣಕ್ಕೆ ಶಾಸಕಿ ನಯನಾ ಮೋಟಮ್ಮ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಟೀಕೆಗಳಿಗೆ ಪ್ರತಿಕ್ರಿಯೆಯನ್ನು ಬರಿ ಮಾತಿನಿಂದ ನೀಡುತ್ತಾ ಕಾಲಹರಣ ಮಾಡುವುದಕ್ಕಿಂತ ಕೆಲಸದ ಮೂಲಕ ಸಾಬೀತುಪಡಿಸುವುದು ನಮ್ಮ ಗುರಿಯಾಗಿದೆ.

ಈಗಾಗಲೇ ಕ್ಷೇತ್ರದಲ್ಲಿ ಜನರಿಗೆ ಅನಿವಾರ್ಯ ಮತ್ತು ಅವಶ್ಯಕತೆ ಇರುವಂತಹ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಮಾಡುತ್ತಿದ್ದೇವೆ ಇರುವಂತಹ ಅವಕಾಶದಲ್ಲಿ ಇನ್ನೂ ಕೂಡ ಜನಪರ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನೆಗಳನ್ನು ಸಹಕಾರ ಮಾಡಲು ಸಂಪೂರ್ಣ ಪರಿಶ್ರಮದೊಂದಿಗೆ ಶ್ರಮಿಸುತ್ತೇವೆ ಎಂದರು.

ಎರಡು ಕೋಟಿ ಅನುದಾನದಲ್ಲಿ 1.5 ಕಿಮೀ ರಸ್ತೆಯನ್ನು ತೀವ್ರವಾಗಿ ಹಾದಗೆಟ್ಟಿರುವ ಆಯ್ದ ಭಾಗಗಳಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಆಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಉಪಾಧ್ಯಕ್ಷರಾದ ಅಮರ್ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಸುರೇಶ್ ಹೆಚ್‍ಎಸ್,, ಹೋಬಳಿ ಘಟಕದ ಅಧ್ಯಕ್ಷ ಕೆಳಗೂರು ಪೂರ್ಣೇಶ್,ಉಪಾಧ್ಯಕ್ಷ ಕಿರಣ್, ಹೋಬಳಿ ಕಾರ್ಯದರ್ಶಿ ರವಿಚಂದ್ರ ಸಿ, ಬೂತ್ ಅಧ್ಯಕ್ಷ ಶೇಷಪ್ಪ, ಸತ್ತಿಹಳ್ಳಿ ಪಂಚಾಯಿತಿ ಪಿಡಿಒ ಸುರಯ್ಯ ಬಾನು, ಬ್ಯಾರಿ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಎಯು,ಇಬ್ರಾಹಿಂ, ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ತೇಜಸ್, ಅರ್ಚಕ ಚಂದ್ರನಾಥ ಭಟ್, ಮುಖಂಡರುಗಳಾದ ಅನುಪ್ ಗೌಡ,ಮುಳ್ಳುಂಡೆ ಮಂಜುನಾಥ್,ಹಾಂದಿ ರಮೇಶ್, ಹೇಮಂತ್, ವಿಜಯ್ ಕುಮಾರ್,ಅಶ್ವಥ್, ಪದ್ಮಶ್ರೀ,ಎಂಜಿನಿಯರ್ ಮಲ್ಲಿಕಾರ್ಜುನ್

ಶಾಸಕರ ಆಪ್ತಸಹಾಯಕರಾದ ಮಧು, ಸುನಿತಾ, ರವಿ, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ