ananth new

 

 

ಬೋಧಿಸತ್ವ ಡಾ. ಬಾಬಾಸಾಹೇಬ್ ಭೀಮರಾವ್ ರಾಮ್ ಜಿ ಅಂಬೇಡ್ಕರ್ ರವರು 1954ನೇ ಇಸವಿಯಲ್ಲಿ ಸ್ಥಾಪಿಸಿದ ಭಾರತೀಯ ಬೌದ್ಧ ಮಹಾಸಭಾ (Buddhist Society of India)ದ ಚಿಕ್ಕಮಗಳೂರು ಜಿಲ್ಲಾ ಸಮಿತಿಯನ್ನು ರಚಿಸುವ ಸಂಬಂಧವಾಗಿ ಪೂರ್ವಭಾವಿ ಸಭೆಯನ್ನು ಇದೆ 19. 9 .2023 ಮಂಗಳವಾರ ಮಧ್ಯಾಹ್ನ 3.30ಕ್ಕೆ ಸರಿಯಾಗಿ ರಾಜ್ ವಿಲ್ಲಾಸ್ ಹೋಂಸ್ಟೇ ಗಾಲ್ಫ್ ಕ್ಲಬ್ ರಸ್ತೆ, ಅಲ್ಲಂಪುರ, ಚಿಕ್ಕಮಗಳೂರು ಇಲ್ಲಿ ಕರೆಯಲಾಗಿದೆ.

ಈ ಸಭೆಗೆ ಅಂಬೇಡ್ಕರ್ ಅಭಿಮಾನಿಗಳು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ  ಎಂ. ಎಸ್. ಅನಂತ ತಿಳಿಸಿದ್ದಾರೆ.

ಆಸಕ್ತರು ಮೊಬೈಲ್ ಸಂಖ್ಯೆ 7019576964 ಅಥವಾ9448657685 ರನ್ನು ಸಂಪರ್ಕಿಸುವಂತೆ  ಹಾಗೂ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ