IMG-20230928-WA0079_copy_453x254

 

 

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. ವಿನೋದ. ಪುಷ್ಪ. ಪ್ರೇಮ ಎಂಬುವವರು ಹೆಚ್ಚು  ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಗ್ರಾಮದ ಹಲವರು ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಘಟನೆಗಳು ಸಾಕಷ್ಟು ನಡೆದಿವೆ , ಜೇನು ಹುಳುಗಳ ಹಠಾತ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ